ಹಿರಿಯ ಸಸ್ಯವಿಜ್ಞಾನಿ ಡಾ.ಕೆ ಗೋಪಾಲಕೃಷ್ಣ ಭಟ್ ದೈವಾಧೀನ

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರೊಫೆಸರ್, ಹಿರಿಯ ಸಸ್ಯವಿಜ್ಞಾನಿ ಡಾ.ಕೆ ಗೋಪಾಲಕೃಷ್ಣ ಭಟ್ (75 ವ) ಎಪ್ರಿಲ್ 07 ರ ಮುಂಜಾನೆ ತಮ್ಮ ಚಿಟ್ಪಾಡಿ ಸ್ವಗೃಹದಲ್ಲಿ ದೈವಾಧೀನರಾದರು. ಮೂಲತಃ ಕಾಸರಗೋಡು ಜಿಲ್ಲೆಯ ನೀರ್ಚಾಲು ಕಾಕುಂಜೆಯವರಾದ ಮೃತರು 33 ವರ್ಷಗಳ ಕಾಲ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸಸ್ಯ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸಸ್ಯ ಶಾಸ್ತ್ರದಲ್ಲಿ ಹಲವಾರು ಅದ್ಯಯನಕ್ಕೆ ಪೂರಕ ಪುಸ್ತಕವನ್ನು ಬರೆದಿರುವರು.

 
 
 
 
 
 
 
 
 
 
 

Leave a Reply