ಬಳಿಕ ಮಾತನಾಡಿದ ಅವರು, ಉತ್ಸಾಹದಿಂದ ಸ್ಥಳೀಯ ಕೃಷಿಕರು, ಊರಿನ ಹಿರಿಯರು ಈ ಆಂದೋಲನಕ್ಕೆ ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಸ್ಥಳೀಯ ನಗರಸಭಾ ಸದಸ್ಯ ಮಂಜುನಾಥ್ಮಣಿಪಾಲ್, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ಸ್ಥಳೀಯರಾದ ರಂಜಿತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.