HRFI ಉಡುಪಿ ವಲಯ ಪದಗ್ರಹಣ :

ಹೂಮನ್ ರೈಟ್ಸ್ ಫೆಡರೇಷನ್ ಆಫ್ ಇಂಡಿಯಾ (ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ) ಉಡುಪಿ ವಿಭಾಗದ 2022 ನೇ ಸಾಲಿನ ಪದಗ್ರಹಣ ಸಮಾರಂಭವು ಉಡುಪಿ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ ಏಪ್ರಿಲ್ 9, 2022ನೇ ಶನಿವಾರ ಬೆಳಿಗ್ಗೆ ಗಂಟೆ 10:30 ಕ್ಕೆ ಕಾರ್ಯಕ್ರಮ ನಡೆಯಲಿದೆ ಉದ್ಘಾಟಕರಾಗಿ ಶ್ರೀ ರಘುಪತಿ ಭಟ್ ಶಾಸಕರು ಉಡುಪಿ , ಕೇಂದ್ರ ಸಮಿತಿಯ ಸಂಸ್ಥಾಪಕ ಸ್ಥಾಪಕ ಅಧ್ಯಕ್ಷರಾಗಿರುವ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ ,ಗೌರವ ಉಪಸ್ಥಿತಿ ಸಂಸ್ಥೆಯ ಕೇಂದ್ರ ಸಮಿತಿಯ CEO ಶ್ರೀ ಶಿವರಾಜು ಬಿ ಐಯ್ಯರ್ , ಮುಖ್ಯ ಅತಿಥಿಗಳಾಗಿ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಘವೇಂದ್ರ ಕಿಣಿ ಹಾಗೂ ಗುಂಡಿಬೈಲು ವಾರ್ಡಿನ ನಗರಸಭಾ ಸದಸ್ಯರಾಗಿರುವ ಶ್ರೀ ಪ್ರಭಾಕರ್ ಪೂಜಾರಿ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ . ಈ ಕಾರ್ಯಕ್ರಮದಲ್ಲಿ ವಿಶೇಷ ಸಾಧಕರಿಗೆ ಗೌರವಾರ್ಪಣೆ ನಡೆಯಲಿಕ್ಕಿದೆ ಎಂದು ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply