ಭಾವಿ ಪರ್ಯಾಯ ಪೀಠಾಧಿಪತಿ ಪರಮಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ 49ನೇ ಚಾತುರ್ಮಾಸ್ಯ ಸುಸಂದರ್ಭದಲ್ಲಿ
ಸ್ಯಾನ್ ಹೋಸೆಯಲ್ಲಿರುವ ಶ್ರೀ ಕೃಷ್ಣ ವೃಂದಾವನದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಅರ್ಘ್ಯಪ್ರದಾನ ಮೊದಲಾದ ಸಾಂಪ್ರದಾಯಿಕ ಕಾರ್ಯಕ್ರಮಗಳೊಂದಿಗೆ ಭಕ್ತಜನರ ಸಮ್ಮುಖದಲ್ಲಿ ವೈಭವದಲ್ಲಿ ಆಚರಿಸಲಾಯಿತು.