ಕನ್ನಡ ಜಾನಪದ ಪರಿಷತ್ ಬೆಂಗಳೂರು ಉಡುಪಿ ಜಿಲ್ಲಾ ಘಟಕಕ್ಕೆ ಡಾ.ನಿಕೇತನರವರ ಸಾರಥ್ಯ

ಕನ್ನಡ ಜಾನಪದ ಪರಿಷತ್ ಬೆಂಗಳೂರು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕದ ಪ್ರಾಂಶುಪಾಲೆ ಡಾ ನಿಕೇತನ  ಆಯ್ಕೆಯಾಗಿದ್ದಾರೆ.  

ಅತ್ಯಂತ ಅನುಭವಿ ಸಂಘಟಕರಾಗಿರುವ ನಿಕೇತನರವರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವರು. ಸಾಹಿತಿಯಾಗಿರುವ ಇವರ ಹಲವಾರು ಪುಸ್ತಕಗಳು ಪ್ರಕಟಣೆಗೊಂಡಿದೆ.

 
 
 
 
 
 
 
 
 
 
 

Leave a Reply