ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದಿಂದ ಗಣರಾಜ್ಯೋತ್ಸವ

ಉಡುಪಿ : ಪ್ರತಿ ವರ್ಷದಂತೆ ಗಣರಾಜ್ಯೋತ್ಸವದ ದಿನ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಹಾಗೂ ವಿಜಯ ಪೇಪರ್ಸ್ ಜಂಟಿಯಾಗಿ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಸರಕಾರಿ ಆಸ್ಪತ್ರೆ ಮತ್ತು ಸ್ಪಂದನ ವಿಕಲ ಚೇತನ ಆಶ್ರಮದಲ್ಲಿ ಜರಗಿತು.

ವಿಜಯ ಪೇಪರ್ಸ್ ಮಾಲಕ ಸತೀಶ್ ಶೆಣೈ ಸಂಘ ದ ಅಧ್ಯಕ್ಷರಾದ ಎಮ್ ಮಹೇಶ್ ಕುಮಾರ್, ಗೌರವ ಸಲಹೆಗಾರ ಅಶೋಕ್ ಶೆಟ್ಟಿ, ಕಾರ್ಯದರ್ಶಿ ಮನೋಜ್ ಕಡಬ, ಮಾಜಿ ಅಧ್ಯಕ್ಷ ರಮೇಶ್ ತಿಂಗಳಾಯ, ಮಾಜಿ ಕೋಶಾಧಿಕಾರಿ ಆನಂದ್ ಉದ್ಯಾವರ, ಸದಸ್ಯ ಸುರೇಶ ಕಾರಂತ್ ರಾಮಚಂದ್ರ ಉಪಾಧ್ಯ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply