ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಗ್ರಾಮ ಭಜನೆ

ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ “ಗ್ರಾಮ ಭಜನೆ” ಮನೆ ಮನೆ ಭಜನೆ ಎಪ್ರಿಲ್ 02 ರಿಂದ 28 ರ ವರೆಗೆ ನಡೆಯಲಿದದ್ದು, ಇಂದು ದಿನಾಂಕ 02-04-2022 ರಂದು ಗ್ರಾಮ ಭಜನೆಯ ಉದ್ಘಾಟನೆಯನ್ನು ಕಾಣಿಯೂರು ಮಠದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ನೆರವೇರಿಸಿ ಆಶೀರ್ವಚಿಸಿದರು. ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

 
 
 
 
 
 
 
 
 
 
 

Leave a Reply