ಈ ವಿಚಾರ ಕುರಿತು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾದ ರಿಟ್ ಅರ್ಜಿಯ ತೀರ್ಪನ್ನು ನ್ಯಾಯಾಲಯ ಹೊರಡಿಸಿರುವುದು ಸ್ವಾಗತಾರ್ಹ. ಈ ತೀರ್ಪಿನಿಂದಾಗಿ ನಮ್ಮ ಮನಸ್ಸಿಗೆ ಬಹಳ ಸಂತೋಷವಾಗಿದ್ದು. ಇದು ಸತ್ಯ ಹಾಗೂ ನಿಷ್ಠೆಗೆ ಸಂದ ಗೆಲುವಾಗಿದೆ ಎಂದು ಕಾಣಿಯೂರು ಶ್ರೀಗಳು ತಿಳಿಸಿದ್ದಾರೆ
ಈ ವಿಚಾರ ಕುರಿತು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾದ ರಿಟ್ ಅರ್ಜಿಯ ತೀರ್ಪನ್ನು ನ್ಯಾಯಾಲಯ ಹೊರಡಿಸಿರುವುದು ಸ್ವಾಗತಾರ್ಹ. ಈ ತೀರ್ಪಿನಿಂದಾಗಿ ನಮ್ಮ ಮನಸ್ಸಿಗೆ ಬಹಳ ಸಂತೋಷವಾಗಿದ್ದು. ಇದು ಸತ್ಯ ಹಾಗೂ ನಿಷ್ಠೆಗೆ ಸಂದ ಗೆಲುವಾಗಿದೆ ಎಂದು ಕಾಣಿಯೂರು ಶ್ರೀಗಳು ತಿಳಿಸಿದ್ದಾರೆ