ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾರವರನ್ನು ಜಿಲ್ಲಾ ಸವಿತಾ ಸಮಾಜದ ನಿಯೋಗ ಭೇಟಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಕಚೇರಿಯ ಉಪ ನಿರ್ದೇಶಕರಾಗಿ ನಿಯುಕ್ತಿಗೊಂಡ ಪೂರ್ಣಿಮಾ ರವರನ್ನು ಉಡುಪಿ ಜಿಲ್ಲಾ ಸವಿತಾ ಸಮಾಜದ ನಿಯೋಗ ಭೇಟಿ ಮಾಡಿ ಗೌರವ ಸಲ್ಲಿಸಿತು. 

ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ವಿಶ್ವನಾಥ್ ಭಂಡಾರಿ ನಿಂಜೂರು, ಪ್ರ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಗೌರವ ಅಧ್ಯಕ್ಷರಾದ ಬನ್ನಂಜೆ ಗೋವಿಂದ ಭಂಡಾರಿ, ಉಡುಪಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾದ ರಾಜು ಭಂಡಾರಿ ಕಿನ್ನಿಮುಲ್ಕಿ, ಸವಿತಾ ಸಹಕಾರಿಯ ನಿರ್ದೇಶಕಿ ಜಯಲಕ್ಷ್ಮಿ ಮಹೇಶ್, ವಲಯ,ಘಟಕ ಅಧ್ಯಕ್ಷರು ಗಳು ನಿಯೋಗದಲ್ಲಿದ್ದರು,

 
 
 
 
 
 
 
 
 
 
 

Leave a Reply