ಜೇಸಿಐ ಭಾರತ ರಾಷ್ಟ್ರೀಯ ಸಂಯೋಜಕರಾಗಿ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ

ಉಡುಪಿ :- ಜೇಸಿಐ ಭಾರತ ಇದರ ಆನ್ ಲೈನ್ ಎಂ.ಆರ್.ಎಫ್ ರಾಷ್ಟ್ರೀಯ ಸಂಯೋಜಕರಾಗಿ ಪೂವ೯ ವಲಯ ಉಪಾಧ್ಯಕ್ಷ ರಾಘವೇಂದ್ರ ಪ್ರಭು, ಕವಾ೯ಲು ವಲಯ 15 ರಿಂದ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಕಾತಿ೯ಕೇಯನ್ ರವರು ಈ ಆಯ್ಕೆಯನ್ನು ಮಾಡಿದ್ದಾರೆ. ಇವರು ವಲಯ ತರಬೇತು ದಾರರಾಗಿದ್ದು, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.

 
 
 
 
 
 
 
 
 
 
 

Leave a Reply