ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ

ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ  ಶ್ರೀ ಬಾಬು ಶಿವ ಪೂಜಾರಿ ಅವರನ್ನು ಗೌರವಿಸಿ, ಆಮಂತ್ರಣ ಪತ್ರಿಕೆ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಗೌರವ ಕೋಶಾಧ್ಯಕ್ಷ ಮನೋಹರ ಪಿ, ಜಿಲ್ಲಾ ಕಸಾಪ ಮಾಧ್ಯಮ ಪ್ರತಿನಿಧಿ ನರಸಿಂಹ ಮೂರ್ತಿ ರಾವ್ ಮಣಿಪಾಲ, ಜಿಲ್ಲಾ ಪ್ರತಿನಿಧಿ ಭುವನಪ್ರಸಾದ ಹೆಗ್ಡೆ,ಬಾರ್ಕೂರು ಬಿಲ್ಲವ ಸಂಘಟನೆಯ ಅಧ್ಯಕ್ಷ ಸರ್ವತೋತ್ತಮ ಪೂಜಾರಿ ಮತ್ತಿತರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply