ಹೆಬ್ರಿ ತಾಲೂಕು ಕಸಾಪ ಆಜೀವ ಸದಸ್ಯರ ಸಮಾಲೋಚನೆ ಸಭೆ.

 ಹೆಬ್ರಿ ತಾಲೂಕು ಕಸಾಪ ಆಜೀವ ಸದಸ್ಯರ ಸಮಾಲೋಚನೆ ಸಭೆಯು ದಿನಾಂಕ ೦೨.೦೨.೨೦೨೨ ರ ಬುಧವಾರ ಸಂಜೆ ೫ ಗಂಟೆಗೆ ಹೆಬ್ರಿಯ ಅನಂತ ಪದ್ಮನಾಭ ಸನ್ನಿಧಿ ಸಭಾಂಗಣದಲ್ಲಿ ನಡೆಯಲಿದೆ. 
ತಾಲೂಕಿನ ಕಸಾಪ ಆಜೀವ ಸದಸ್ಯರು  ಭಾಗವಹಿಸುವಂತೆ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗು ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಮತ್ತು ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply