ಬಳಿಕ ಅವರು ಮಾತನಾಡಿ ತುಳು ಪ್ರಧಾನವಾದ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳುವಿಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತಿದ್ದು ತುಳು ಲಿಪಿ ಜೊತೆಗೆ ತುಳು ಸಂಸ್ಕೃತಿಯ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳ ಬೇಕೆಂದು ಕರೆ ಇತ್ತರು.
ಬಳಿಕ ಅವರು ಮಾತನಾಡಿ ತುಳು ಪ್ರಧಾನವಾದ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳುವಿಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತಿದ್ದು ತುಳು ಲಿಪಿ ಜೊತೆಗೆ ತುಳು ಸಂಸ್ಕೃತಿಯ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳ ಬೇಕೆಂದು ಕರೆ ಇತ್ತರು.