ಕಾಪು ಫಕೀರ್ನಕಟ್ಟೆ ಗುಜರಿ ಅಂಗಡಿಗೆ ಬೆಂಕಿ..
ಘಟನೆಯಲ್ಲಿ ಸ್ಫೋಟಗೊಂಡ ಗ್ಯಾಸ್ ಸಿಲಿಂಡರ್
ಇಬ್ಬರ ದುರ್ಮರಣ ಓರ್ವ ಗಂಭೀರ..
ರಜಬ್ ಮಲ್ಲಾರ್, ರಜಬ್ ಚಂದ್ರನಗರ ಸಾವಿಗೀಡಾದವರು..
ಸ್ಥಳಕ್ಕೆ ಅಗ್ನಿಶಾಮಕದಳ ಮತ್ತು ಪೋಲೀಸರ ಭೇಟಿ..
ಉಡುಪಿ: ಗುಜರಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಕಾಪು ಫಕೀರನಕಟ್ಟೆ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮೃತರನ್ನು ರಜಾಕ್ ಮಲ್ಲಾರ್ ಮತ್ತು ರಜಬ್ ಚಂದ್ರನಗರ ಎಂದು ಗುರುತಿಸಲಾಗಿದೆ.