ಶ್ರೀಕೃಷ್ಣಮಠಕ್ಕೆ ಕರ್ನಾಟಕ ಬ್ಯಾಂಕಿನ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಬಿ.ರಾಜಗೋಪಾಲರವರು ಭೇಟಿ ನೀಡಿ ದೇವರ ದರ್ಶನ ಮಾಡಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಅನುಗ್ರಹ ಮಂತ್ರಾಕ್ಷತೆ
ಪಡೆದರು
ಈ ಸಂದರ್ಭದಲ್ಲಿ ಉಡುಪಿ ರಥಬೀದಿ ಶಾಖಾ ವ್ಯವಸ್ಥಾಪಕ ರಾಘವೇಂದ್ರ ಡಿ.ತಂತ್ರಿ ಹಾಗೂ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಇವರು ಉಪಸ್ಥಿತರಿದ್ದರು.