ಜಿಲ್ಲಾಡಳಿತದ ಉಪಯೋಗಕ್ಕಾಗಿ , ಕರ್ನಾಟಕ ಬ್ಯಾಂಕ್ ವತಿಯಿಂದ 22 ಲಕ್ಷ ರೂ ಮೌಲ್ಯದ ಸುಸಜ್ಜಿತ ಆಂಬುಲೈನ್ಸ್ ನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಬ್ಯಾಂಕ್ ನ ಮುಖ್ಯ ಪ್ರಬಂಧಕ . ಮಂಜುನಾಥ್ ಭಟ್ ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸ್ತಾಂತರಿಸಿದರು.
ಜಿಲ್ಲಾಡಳಿತದ ಉಪಯೋಗಕ್ಕಾಗಿ , ಕರ್ನಾಟಕ ಬ್ಯಾಂಕ್ ವತಿಯಿಂದ 22 ಲಕ್ಷ ರೂ ಮೌಲ್ಯದ ಸುಸಜ್ಜಿತ ಆಂಬುಲೈನ್ಸ್ ನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಬ್ಯಾಂಕ್ ನ ಮುಖ್ಯ ಪ್ರಬಂಧಕ . ಮಂಜುನಾಥ್ ಭಟ್ ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸ್ತಾಂತರಿಸಿದರು.