ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ವತಿಯಿಂದ ಕಿಟ್ ವಿತರಣೆ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ವತಿಯಿಂದ ಮಣಿಪುರ ಪಂಚಾಯತ್ ವ್ಯಾಪ್ತಿಯ ಮರ್ಣೆ ಪರಿಸರದ ಸುಮಾರು ಎಂಟು ವಸತಿ ರಹಿತರಿಗೆ ಅಡುಗೆ ಪಾತ್ರೆಗಳ ಕಿಟ್, ಟಾರ್ಪಲ್, ಬಕೇಟ್ ಮತ್ತು ಸೋಪ್ ವಿತರಣೆಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಡಾ ತಲ್ಲೂರು ಶಿವರಾಮ ಶೆಟ್ಟಿ ಯವರು ಫಲಾನುಭವಿಗಳಿಗೆ ವಿತರಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಗೌರವ ಕಾರ್ಯದರ್ಶಿ ಕೆ.ಜಯರಾಂ ಆಚಾರ್ಯ ಸಾಲಿಗ್ರಾಮ, ಡಿಡಿಆರ್ ಸಿ ಕಾರ್ಯದರ್ಶಿ ಕೆ ಸನ್ಮತ್ ಹೆಗ್ಡೆ, ಮಣಿಪುರ ಪಂಚಾಯತ್ ಸದಸ್ಯರುಗಳಾದ ಶ್ರೀ ಪ್ರಜ್ವಲ್ ಹೆಗ್ಡೆ, ಶ್ರೀಮತಿ ವಾಣಿ ಹಾಗೂ ಡಿಡಿಆರ್ ಸಿ ಸಿಬ್ಬಂದಿ ಅನುಷಾ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply