ಸುದ್ದಿ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯು ಇಂದು ಉಡುಪಿಗೆ By Janardhan Kodavoor/Team karavalixpress, - October 6, 2022 ಐತಿಹಾಸಿಕ ಕಿತ್ತೂರು ಉತ್ಸವವನ್ನು ಈ ಬಾರಿ ರಾಜ್ಯಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಸಂಚರಿಸುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯು ಇಂದು ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಉಡುಪಿಯ ಜೋಡುಕಟ್ಟೆ ಯ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜ್ಯೋತಿ ಗೆ ಪೂಜೆ ಸಲ್ಲಿಸಿದರು.