ಸಚಿವ ವಿ.ಸುನೀಲ್ ಕುಮಾರ್ ರವ​ರಿಗೆ ಕೆ. ರವಿರಾಜ್ ಹೆಗ್ಡೆಯ​ವರಿಂದ ಅಭಿನಂದನೆ

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ವಿ.ಸುನೀಲ್ ಕುಮಾರ್ ರವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀ ಕೆ. ರವಿರಾಜ್ ಹೆಗ್ಡೆಯವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಉದಯ ಕುಮಾರ್ ಶೆಟ್ಟಿ, ಗುರ್ಮೆ  ಸುರೇಶ ಶೆಟ್ಟಿ, ಕುಯಿಲಾಡಿ ಸುರೇಶ ನಾಯಕ್ ಉಪಸ್ಥಿತರಿದ್ದರು.    

 
 
 
 
 
 
 
 
 
 
 

Leave a Reply