ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ವತಿಯಿಂದ ಉಚಿತ ಅಪಘಾತ ವಿಮೆ ವಿತರಣಾ ಕಾರ್ಯಕ್ರಮ

ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ವತಿಯಿಂದ ವಿವೇಕನಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಜ್ಜರಕಾಡು ಉಡುಪಿ ಶಾಲೆಯ ಎಲ್ಲ ಮಕ್ಕಳಿಗೆ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ , 14 ನೆಯ ಉಚಿತ ಅಪಘಾತ ವಿಮೆ ವಿತರಣಾ ಕಾರ್ಯಕ್ರಮ
ದಿನಾಂಕ 06.08.2022 ಶನಿವಾರ ಮಧ್ಯಾಹ್ನ 2:00 ಗಂಟೆ, ಶಾಲಾ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮ ವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ಅಧ್ಯಕ್ಷರಾಗಿರುವ ಶ್ರೀ ಜನಾರ್ದನ ಕೊಡವೂರು ಉದ್ಘಾಟಿಸಿದರು .

ಅಧ್ಯಕ್ಷೆತೆಯನ್ನು ಗುಂಡಿಬೈಲು ನಗರಸಭಾ ಸದಸ್ಯರಾಗಿರುವ ಪ್ರಭಾಕರ್ ಪೂಜಾರಿಯವರು ವಹಿಸಿಕೊಂಡರು ۔

ಈ ಸೌಲಭ್ಯ ದೊರಕಿಸಿ ಕೊಡುವಲ್ಲಿ ಕಾರಣೀ ಕರ್ತರಾಗಿರುವ
ಶ್ರೀ ವಿಜಯ ಕೊಡವೂರು
ನಗರಸಭಾ ಸದಸ್ಯರು. ಕೊಡವೂರು ವಾರ್ಡ್

ಮುಖ್ಯ ಅತಿಥಿ: ಶ್ರೀಮತಿ ಪ್ರೀತಿ ತಂಗಪ್ಪನ್
ಹೂಮನ್ ರೈಟ್ಸ್ ಫೆಡರೇಷನ್ ಆಫ್ ಇಂಡಿಯಾ ( ರಿ )ಉಡುಪಿ ಜಿಲ್ಲೆ.

ಶ್ರೀಮತಿ ಹೇಮಲತಾ ಶೆಟ್ಟಿ ಹಿರಿಯ ಶಿಕ್ಷಕರು , ವಿವೇಕಾನಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಜ್ಜರಕಾಡು.

ಸಂಪನ್ಮೂಲ ವ್ಯಕ್ತಿ:
ಉದಯ್ ನಾಯ್ಕ
ಹಿರಿಯ ಮಾರುಕಟ್ಟೆ ಪ್ರಬಂಧಕರು ಮಾರಾಟ ವಿಭಾಗ ಸ್ಟಾರ್ ಹೆಲ್ತ್ ಅಂಡ್ ಅಲ್ಲೈಡ್ ಇನ್ಸುರನ್ಸ್ ಕಂಪನಿ ಉಡುಪಿ ۔ ಕೊಡವೂರು ಅಭಿವೃದ್ಧಿ ಸಮಿತಿಯ ಅಜಿತ್, ಶಾಲಾ ಶಿಕ್ಷಕರಕ್ಷಕರ ಸಮಿತಿಯ ಅಧ್ಯಕ್ಷರು, ಶಿಕ್ಷಕ ಸಿಬ್ಬಂದಿ ವರ್ಗದವರು ಪೋಷಕರು ಉಪಸ್ಥಿತಿತರಿದ್ದರು.

 
 
 
 
 
 
 
 
 
 
 

Leave a Reply