ಕೊಡವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಶನಿವಾರದಂದು ಶ್ರೀ ಶಂಕರ ದೇವಸ್ಥಾನದ ವಠಾರ ದಲ್ಲಿ ಸಂಘದ ಅಧ್ಯಕ್ಷರಾದ ಕೆ.ಟಿ. ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.




ಸಂಘದ ಕಾರ್ಯದರ್ಶಿ ಸಂತೋಷ್ ಸ್ವಾಗತಿಸಿ, ವರದಿ ವಾಚಿಸಿದರು. ಸಂಘದ ಆಂತರಿಕ ಲೆಕ್ಕಪರಿಶೋಧಕ ರಾಮ ಸೇರಿಗಾರ್ ನಿರೂಪಿಸಿದರು