39ನೇ ಕೊಡಿಬೆಟ್ಟು ಗ್ರಾಮ ಪಂಚಾಯತ್ ನ ಯಶೋಗಾಥೆ

*ರೇಡಿಯೋ ಮಣಿಪಾಲ್ 90.4 Mhz, ದೇಸಿ ಸೊಗಡು
ಸಮುದಾಯ ಬಾನುಲಿ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ
ಜನವರಿ ತಿಂಗಳ ದಿನಾಂಕ 7 ರಂದು ಶುಕ್ರವಾರ ಸಂಜೆ 6 ಗಂಟೆಗೆ 39ನೇ ಕೊಡಿಬೆಟ್ಟು ಗ್ರಾಮ ಪಂಚಾಯತ್ ನ ಯಶೋಗಾಥೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಕೊಡಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು ಹಾಗೂ ಫಲಾನುಭವಿಗಳಾದ ರವಿಚಂದ್ರ ಕಾಜಾರಗುತ್ತು ಮತ್ತು ಪ್ರತಿಭಾ ಪುದಿ ಗ್ರಾಮ ಪಾಲ್ಗೊಳ್ಳಲಿದ್ದಾರೆ. ಜನವರಿ 8 ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ , ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply