ಸುದ್ದಿ ನಾಳೆಯಿಂದ(ಜೂನ್ 23) ದಕ ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ – ಸಚಿವ ಕೋಟ ಶ್ರೀನಿವಾಸ ಪೂಜಾರಿ By Janardhan Kodavoor/Team karavalixpress, - June 22, 2021 ಮುಖ್ಯಮಂತ್ರಿಗಳನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ. ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೊವೀಡ್ ನಿಯಮಾವಳಿ ಗಳನ್ನುಕಟ್ಟು ನಿಟ್ಟಾಗಿ ಪಾಲಿಸಿಕೊಂಡು ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಮುಖ್ಯಮಂತ್ರಿ ಸೂಚನೆ.