ರೈತರೆಡೆಗೆ ನಮ್ಮ ನಡಿಗೆ ಹೈನುಗಾರಿಕೆ ಹಾಗೂ ಕೃಷಿ ಕ್ಷೇತದಲ್ಲಿ ಸಾಧಕ ಮಹಿಳೆ ರೇಖಾ ಹೊಳ್ಳ ಕಾರ್ಕಡ ಗೌರವ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ ,ಗಿಳಿಯಾರು ಯುವಕ ಮಂಡಲ ಗಿಳಿಯಾರು,ಮಣೂರು ಫ್ರೆಂಡ್ಸ್ ಮಣೂರು,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಗೀತಾನಂದ ಫೌಂಡೇಶನ್ ಮಣೂರು,ಗೆಳೆಯರ ಬಳಗ ಕಾರ್ಕಡ ಇವರುಗಳ ಸಹಯೋಗದಲ್ಲಿ ೧೪ ನೇ ಆವೃತಿಯ ತಿಂಗಳ ಸರಣಿ ಕಾರ್ಯಕ್ರಮ ಸಾಧಕ ಕೃಷಿಕನ ಗೌರವಿಸುವ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ(ಮಾ.26) ಶನಿವಾರ ಸಂಜೆ 4.ಗ ನಡೆಯಲಿದೆ. ಈ ಬಾರಿ ಹೈನುಗಾರಿಕೆ ಹಾಗೂ ಕೃಷಿ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ರೇಖಾ ಹೊಳ್ಳ ಕಾರ್ಕಡ ಇವರನ್ನು ಗೌರವಿಸಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 
 
 
 
 
 
 
 
 
 
 

Leave a Reply