ಕೋಟ – ಅನಾರೋಗ್ಯ ಪೀಡತರಿಗೆ ಸಹಾಯಹಸ್ತ

ಕೋಟ: ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾದ ಕೋಟದ ಹೊಸಬೆಟ್ಟು ಪರಿಸರದ ರವಿ ದೇವಾಡಿಗ ಇವರಿಗೆ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಘಟಕದ ವತಿಯಿಂದ ಆರ್ಥಿಕ ಸಹಾಯಹಸ್ತ ನೀಡಲಾಯಿತು.
ಈ ಸಂದರ್ಭದಲ್ಲಿ ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ,ಕೋಟ ಗ್ರಾಮಪಂಚಾಯತ್ ಸದಸ್ಯ ಚಂದ್ರ ಆಚಾರ್ಯ ಸಮ್ಮುಖದಲ್ಲಿ ಛಕ್ ಅನ್ನು ಹಸ್ತಾಂತರಿಸಲಾಯಿತು.
ಪAಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ,ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ, ಕೋಶಾಧಿಕಾರಿ ನಾಗರಾಜ ಪೂಜಾರಿ,ಕಾರ್ಯಾಧ್ಯಕ್ಷ ರವೀಂದ್ತ ಕೋಟ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್,ಕೋಶಾಧಿಕಾರಿ ಶಾಂತಾ,ಸದಸ್ಯೆ ವಸಂತಿ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾದ ಕೋಟದ ಹೊಸಬೆಟ್ಟು ಪರಿಸರದ ರವಿ ದೇವಾಡಿಗ ಇವರಿಗೆ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಘಟಕದ ವತಿಯಿಂದ ಆರ್ಥಿಕ ಸಹಾಯಹಸ್ತ ನೀಡಲಾಯಿತು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ,ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ, ಕೋಶಾಧಿಕಾರಿ ನಾಗರಾಜ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply