ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ ಇದರ ಶೈಕ್ಷಣಿಕ ಅಭಿವೃದ್ಧಿ ವಿಷಯದ ಬಗ್ಗೆ ಸಭೆ

2022-23 ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಈ ಬಗ್ಗೆ ಇಂದು ದಿನಾಂಕ 11-05-2022 ರಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ರವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ ಯಲ್ಲಿ ಸಭೆ ನಡೆಸಿ ಶೈಕ್ಷಣಿಕ ಅಭಿವೃದ್ಧಿ ವಿಷಯದ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕೊಕ್ಕರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ವಸಂತ್ ಸೇರ್ವೆಗಾರ್, ಪ್ರಸನ್ನ ಶೆಟ್ಟಿ, ಪ್ರಜ್ವತ್, ಸುನಿಲ್,ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉದಯ್ ನಾಯಕ್ ಹಾಗೂ ಮುಖ್ಯೋಪಾಧ್ಯಾಯರಾದ ಲತಾ, ಉಪನ್ಯಾಸಕರಾದ ದೇವೇಂದ್ರ ಮೊಗೇರ ಮತ್ತು ಪೋಷಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply