ನಟ ಶ್ರೀನಿವಾಸ ಮೂರ್ತಿ ಶ್ರೀಕೃಷ್ಣಮಠಕ್ಕೆ

ಶ್ರೀಕೃಷ್ಣಮಠಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಿವಾಸ ಮೂರ್ತಿಯವರು ಕುಟುಂಬ ಸಮೇತರಾಗಿ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನ ವರದರಾಜ ಭಟ್, ನಾರಾಯಣ ಸರಳಾಯ  ಮೊದಲಾದವರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply