ಸುದ್ದಿ ನಟ ಶ್ರೀನಿವಾಸ ಮೂರ್ತಿ ಶ್ರೀಕೃಷ್ಣಮಠಕ್ಕೆ By Janardhan Kodavoor/Team karavalixpress, - April 29, 2023 ಶ್ರೀಕೃಷ್ಣಮಠಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಿವಾಸ ಮೂರ್ತಿಯವರು ಕುಟುಂಬ ಸಮೇತರಾಗಿ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನ ವರದರಾಜ ಭಟ್, ನಾರಾಯಣ ಸರಳಾಯ ಮೊದಲಾದವರು ಉಪಸ್ಥಿತರಿದ್ದರು.