ಶ್ರೀಕೃಷ್ಣಮಠದಲ್ಲಿ ‘ಶ್ರೀರುಗ್ಮಿಣೀಶವಿಜಯ’ದ 15 ನೇ ಸರ್ಗ ಪ್ರಸಂಗದ ಹರಿಕಥೆ

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಶ್ರೀಕೃಷ್ಣಮಠ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀ ಹಂಡೆದಾಸ ಪ್ರತಿಷ್ಠಾನ(ರಿ) ಕಾರ್ಕಳ ಇವರ ವತಿಯಿಂದ,ಶ್ರೀವಾದಿರಾಜ ವಿರಚಿತ ‘ಶ್ರೀರುಗ್ಮಿಣೀಶವಿಜಯ’ ಮಹಾಕಾವ್ಯ ಆಧಾರಿತ 19 ದಿನಗಳ ಹರಿಕಥಾ ಕಾರ್ಯಕ್ರಮದಲ್ಲಿ,ಶ್ರೀಮತಿ ವೀಣಾ ಹೆಬ್ಬಾರ್ ಇವರು ‘ಶ್ರೀರುಗ್ಮಿಣೀಶವಿಜಯ’ದ 15 ನೇ ಸರ್ಗ ಪ್ರಸಂಗದ ಹರಿಕಥೆಯನ್ನು ನಡೆಸಿದರು.ಹಾಡುಗಾರಿಕೆ ಮತ್ತು ಹಾರ್ಮೋನಿಯಂನಲ್ಲಿ ಶ್ರೀಮತಿ ಲಲಿತಾ ಶ್ರೀರಾಮ್ ಹಾಗೂ ತಬಲಾದಲ್ಲಿ ಕಾರ್ತಿಕ್ ಇನ್ನಂಜೆ ಸಹಕರಿಸಿದರು.

 
 
 
 
 
 
 
 
 
 
 

Leave a Reply