ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ವ್ಯಾಸರಾಜರು ರಚಿಸಿದ ಕೀರ್ತನೆಗಳ ಗಾಯನ ಕಾರ್ಯಕ್ರಮ

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಶ್ರೀವ್ಯಾಸರಾಜರ ಆರಾಧನೆಯ ಪ್ರಯುಕ್ತ,ಉಡುಪಿ ಕಡಿಯಾಳಿಯ ಮಹಿಳಾ ಭಜನಾ ಮಂಡಳಿ,ಇವರಿಂದ ವ್ಯಾಸರಾಜರು ರಚಿಸಿದ ಕೀರ್ತನೆಗಳ ಗಾಯನ ಕಾರ್ಯಕ್ರಮ ನಡೆಯಿತು.

 
 
 
 
 
 
 
 
 
 
 

Leave a Reply