ಶ್ರೀಕೃಷ್ಣಮಠಕ್ಕೆ,ಭಾರತ್ ಎಲೆಕ್ಟ್ರಾನಿಕ್ಸ್(ಲಿ)ನ ನಿರ್ದೇಶಕರಾದ ಭಾನುಪ್ರಕಾಶ್ ಮತ್ತು ಮಹಾಪ್ರಭಂದಕರಾದ(ಎಚ್.ಆರ್) ವಿಕ್ರಮನ್ ರವರು ಭೇಟಿ ನೀಡಿದ ಸಂದರ್ಭದಲ್ಲಿ,ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರು ಸ್ವಾಗತಿಸಿ ಶ್ರೀಕೃಷ್ಣನ ಪ್ರಸಾದ ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದು ಸಹಕರಿಸಿದರು.