ಶ್ರೀಕೃಷ್ಣಮಠಕ್ಕೆ ಎಡನೀರು ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದರು ಭೇಟಿ

ಶ್ರೀಕೃಷ್ಣಮಠಕ್ಕೆ,ಎಡನೀರು ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದರು ಆಗಮಿಸಿದ ಸಂದರ್ಭದಲ್ಲಿ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಸ್ವಾಗತಿಸಿ,ದೇವರ ದರ್ಶನ ಮಾಡಿಸಿದರು.

ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಅವರು ಮಾಲಿಕೆ ಮಂಗಳಾರತಿ ನಡೆಸಿ ಗೌರವಿಸಿದರು.

 
 
 
 
 
 
 
 
 

Leave a Reply