ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ 8 ದಿನಗಳ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಶ್ರೀಕೃಷ್ಣಮಠ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀ ಹಂಡೆದಾಸ ಪ್ರತಿಷ್ಠಾನ(ರಿ) ಕಾರ್ಕಳ ಇವರು ಆಯೋಜಿಸಿರುವ 8 ದಿನಗಳ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಸಂಗೀತ ವಿದುಷಿ ಮಾಧವಿ ಎಸ್.ಭಟ್ ಇವರ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು.

 
 
 
 
 
 
 
 
 
 
 

Leave a Reply