‘ಕಮಲ ಶಕ್ತಿ ಸಂವಾದ’ ಕಾರ್ಯಕ್ರಮದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಲಕ್ನೋ : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಂದು ಲಕ್ನೋವಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ, ಉತ್ತರ ಪ್ರದೇಶ ಆಯೋಜಿಸಿದ್ದ ‘ಕಮಲ ಶಕ್ತಿ ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.

 

ಈ ಕಾರ್ಯಕ್ರಮದಲ್ಲಿ ಮತ್ತೋರ್ವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply