ಕೆಯುಡಬ್ಲ್ಯೂಜೆ ಅಧ್ಯಕ್ಷರಿಂದ ಶಿಕ್ಷಣ ಸಚಿವರ ಬೇಟಿ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ನಡೆಸಲು ಉದ್ದೇಶಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ (ಎಸ್ಎಸ್ಎಲ್ಸಿ ಮತ್ತು ಪಿಯುಸಿ) ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಆಹ್ವಾನಿಸಿದ್ದು, ಕಾರ್ಯಕ್ರಮಕ್ಕೆ ಬರಲು ಸಮ್ಮತಿಸಿದ್ದಾರೆ.

 
 
 
 
 
 
 
 
 
 
 

Leave a Reply