ಶ್ರೀ ಕಾಶೀಮಠ ಶ್ರೀಗಳಿಂದ ಭಜನಾ ಸಪ್ತಾಹ ಪೌಳಿ ರಜತ ಅಲಂಕಾರಿಕ ಮಂಟಪ ಸಮರ್ಪಣೆ

ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಕೆ ಶನಿವಾರ ಶ್ರೀ ಸಂಸ್ಥಾನ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಭೇಟಿ ನೀಡಿ , ಶ್ರೀ ಲಕ್ಷ್ಮೀ ವೆಂಕಟೇಶ ದೇವರಿಗೆ ನೂತನ ಸುವರ್ಣ ಖಚಿತ ಶ್ರೀಲಕ್ಷ್ಮೀಹಾರ ಸಮರ್ಪಣೆ ಮಾಡಿದರು ಶ್ರೀ ದೇವರಿಗೆ ವಿಶೇಷ ಅಲಂಕಾರ , ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನೆಡೆಯಿತು ಭಜನಾ ಸಪ್ತಾಹ ಪೌಳಿಯಲ್ಲಿ ನೂತನವಾಗಿ ನಿರ್ಮಿಸಿದ ರಜತ ಅಲಂಕಾರಿಕ ಮಂಟಪ ವನ್ನು ಪೂಜ್ಯ ಶ್ರೀಗಳ ಆರತಿ ಬೆಳಗಿಸಿ ಉದ್ಘಾಟಿಸಿದರು ಧಾರ್ಮಿಕ ಪೂಜಾವಿಧಾನಗನ್ನು ಚೇಂಪಿ ಶ್ರೀಕಾಂತ್ ಭಟ್ ನೆರವೇರಿಸಿದರು , ದೇವಳದ ಆಡಳಿತ ಮೊಕ್ತೇಸರ ಪಿ ವಿ ಶೆಣೈ , ವಸಂತ ಕಿಣಿ , ವಿಶ್ವನಾಥ ಭಟ್ , ಪ್ರಕಾಶ್ ಶೆಣೈ , ದೇವದಾಸ್ ಪೈ , ಅಶೋಕ ಬಾಳಿಗಾ ,ಗಣೇಶ ಕಿಣಿ , ರೋಹಿತಾಕ್ಷ ಪಡಿಯಾರ್ , ಪುಂಡಲೀಕ್ ಕಾಮತ್ , , , ಪ್ರಕಾಶ್ ಭಕ್ತ , ಉಮೇಶ್ ಪೈ , ನಾರಾಯಣ ಪ್ರಭು , ಅರ್ಚಕ ರಾದ ವಿನಾಯಕ ಭಟ್ , ದಯಾಘನ್ ಭಟ್ ,ದೀಪಕ್ ಭಟ್ ,ರವೀಂದ್ರ ಭಟ್ , ಭಜನಾ ಸಪ್ತಾಹ ಸಮಿತಿಯ ಸದಸ್ಯರು , ಜಿ ಎಸ್ ಬಿ ಯುವಕ ಮತ್ತು ಮಹಿಳಾ ಮಂಡಳಿ ಸದಸ್ಯರು , ಹಾಗೂ ಸಮಾಜಭಾಂದವರು ಉಪಸ್ಥರಿದ್ದರು.

 
 
 
 
 
 
 
 
 
 
 

Leave a Reply