ಮಾಧವ ಉಪಾಧ್ಯಾಯ ಇವರಿಗೆ ವಿಪ್ರಶ್ರೀ ಪುರಸ್ಕಾರ.

ಉಡುಪಿ:ಕಾರ್ಕಳ ರಾಧಾಕೃಷ್ಣ ಸಭಾಗ್ರಹದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಸಭಾ ಇವರ ಅಭಿನಂದನಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನೀಡಿದ “ವಿಪ್ರಶ್ರೀ” ಪ್ರಶಸ್ತಿಯನ್ನು ಸಮಾಜ ಸೇವಕ ಮಾಧವ ಉಪಾಧ್ಯಾಯ ಇವರಿಗೆ ನೀಡಿ ಗೌರವಿಸಿದ್ದಾರೆ.

 
 
 
 
 
 
 
 
 
 
 

Leave a Reply