ತೆಂಕು ತಿಟ್ಟಿನ ಹಿರಿಯ ವೇಷಧಾರಿ ಮಂಗಲ್ಪಾಡಿ ಮಹಾಬಲ ಶೆಟ್ಟಿ(76ವ) ಭಾನುವಾರ ನಿಧನರಾದರು. ಕಾಸರಗೋಡಿನ ಮಂಗಲ್ಪಾಡಿಯವರಾದ ಇವರು ಯಕ್ಷಗಾನ ಕೃಷಿಯೊಂದಿಗೆ ಕೃಷಿ ಯಲ್ಲು ಆಸಕ್ತರಾಗಿದ್ದರು. ಭಗವತಿ, ಮಲ್ಲ, ಮಧೂರು, ಬೆಳ್ಮಣ್ಣು, ಕಟೀಲು, ಸುಂಕದಕಟ್ಟೆ ಮೇಳಗಳಲ್ಲಿ ಮೂರುವರೆ ದಶಕಗಳ ಕಲಾಸೇವೆ ಮಾಡಿದ್ದರು.
ತೆಂಕು ತಿಟ್ಟಿನ ಹಿರಿಯ ವೇಷಧಾರಿ ಮಂಗಲ್ಪಾಡಿ ಮಹಾಬಲ ಶೆಟ್ಟಿ(76ವ) ಭಾನುವಾರ ನಿಧನರಾದರು. ಕಾಸರಗೋಡಿನ ಮಂಗಲ್ಪಾಡಿಯವರಾದ ಇವರು ಯಕ್ಷಗಾನ ಕೃಷಿಯೊಂದಿಗೆ ಕೃಷಿ ಯಲ್ಲು ಆಸಕ್ತರಾಗಿದ್ದರು. ಭಗವತಿ, ಮಲ್ಲ, ಮಧೂರು, ಬೆಳ್ಮಣ್ಣು, ಕಟೀಲು, ಸುಂಕದಕಟ್ಟೆ ಮೇಳಗಳಲ್ಲಿ ಮೂರುವರೆ ದಶಕಗಳ ಕಲಾಸೇವೆ ಮಾಡಿದ್ದರು.