ದಿನಾಂಕ: 03/09/2022 ರಂದು ಉಡುಪಿಯ ಮುಕುಂದ ಕೃಪ ಸಂಗೀತ ಶಾಲೆಯ ಪ್ರಸಿದ್ಧ ಹಿಂದೂಸ್ಥಾನಿ ಸಂಗೀತದ ಗುರುಗಳಾದ ಶ್ರೀ ಮಹಾಬಲೇಶ್ವರ ಭಾಗವ ಅವರನ್ನು” ಶಿಕ್ಷಕ ದಿನಾಚರಣೆಯ” ಪೂರ್ವಭಾಯಾಗಿ ಅವರ ಶಿಷ್ಯರಾದ ಕರುನಾಡ ಚೇತನ ರಾಜ್ಯ ಪ್ರಶಸ್ತಿ ಪುರಸ್ಕೃತ ಗಾಯಕಿ ಪ್ರೊ.ಅಶ್ವಿನಿ ಕಂಚಿನಡ್ಕ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಗಾಯಕ ಡಾ.ಗಣೇಶ್ ಗಂಗೊಳ್ಳಿ ಅವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ವಶಿಷ್ಯ ವೃಂದದವರು ಉಪಸ್ಥಿತರಿದ್ದರು.