ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಮಳಿಗೆಯಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ವಿಶ್ವ ಮಾನವ ಹಕ್ಕುಗಳ ದಿನದ ಅಂಗವಾಗಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ವತಿಯಿಂದ ಕಾನೂನು ಅರಿವಿನ ಕಾರ್ಯಗಾರ ಇಂದು ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಮಳಿಗೆಯಲ್ಲಿ ನಡೆಯಿತು. 

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಹಿರಿಯ ವಿಭಾಗ ನ್ಯಾಯಮೂರ್ತಿ ಶ್ರೀಮತಿ ಶರ್ಮಿಳಾ ಎಸ್ ಹಾಗೂ ಬಾಲ ನ್ಯಾಯ ಮಂಡಳಿಯ ನ್ಯಾಯವಾದಿ ಶ್ರೀಮತಿ ಅಮೃತ ಕಲಾ ಅವರು ನಡೆಸಿಕೊಟ್ಟರು. ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಮಳಿಗೆ ಮುಖ್ಯಸ್ಥ ಹಫೀಜ್ ರಹೆಮಾನ್ ಉಪಸ್ಥಿತರಿದ್ದರು 

 
 
 
 
 
 
 
 
 
 
 

Leave a Reply