ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆಯಲ್ಲಿ ಸಂಗೀತ ಶಿಬಿರ ಮತ್ತು ಗುರುವಂದನಾ ಕಾರ್ಯಕ್ರಮ

ಶ್ರೀ ಸುಮೇಧಾ ಕಲಾಪ್ರತಿಷ್ಠಾನ (ರಿ.). , ಹಿಲಿಯಾಣ. ಇದರ ವತಿಯಿಂದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆಯಲ್ಲಿ 09-08-2022 ರಂದು ಸಂಗೀತ ಶಿಬಿರ ಮತ್ತು ಗುರುವಂದನಾ ಕಾರ್ಯಕ್ರಮವು ನೆರವೇರಿತು. ಸಂಸ್ಥೆಯ ಅಧ್ಯಕ್ಷರಾದ ಅನಂತ ಪದ್ಮನಾಭ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಯನ ಶರ್ಮ ಮತ್ತು ಲಕ್ಷ್ಮೀನಾರಾಯಣ ಭಟ್ ಉಪಸ್ಥಿತರಿದ್ದರು. ಕರ್ನಾಟಕ ಕಲಾಶ್ರೀ ಪುರಸ್ಕೃತ ವಿದ್ವಾನ್ ಮಧೂರು ಪಿ.ಬಾಲಸುಬ್ರಹ್ಮಣ್ಯಂ ರವರು ಶಿಬಿರವನ್ನು ನಡೆಸಿಕೊಟ್ಟರು ಅವರಿಗೆ ಸಂಸ್ಥೆಯ ಪರವಾಗಿ ಗುರುವಂದನೆಯನ್ನು ಸಲ್ಲಿಸಲಾಯಿತು. ಅನುರಾಧಾ ಮಯ್ಯ ಸ್ವಾಗತಿಸಿ ಶೈಲಜಾ ಹಾಲಂಬಿ ವಂದನಾರ್ಪಣೆ ಮಾಡಿದರು.

 
 
 
 
 
 
 
 
 
 
 

Leave a Reply