ಮೆದುಳು ಜ್ವರ ನಿಯಂತ್ರಣ ಜೆ.ಇ ಲಸಿಕೆ ಅಭಿಯಾನ

ಮೆದುಳು ಜ್ವರ ನಿಯಂತ್ರಣ ಜೆ.ಇ ಲಸಿಕೆ ಅಭಿಯಾನ ಕುರಿತ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿಗಳ ಕಚೇರಿ
ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ.ರಾಮ, ಡಬ್ಲೂö್ಯ.ಹೆಚ್.ಓ ನ ಜಿಲ್ಲಾ ಪ್ರತಿನಿಧಿ ಡಾ. ಕೀರ್ತಿನಾಥ್ ಬಲ್ಲಾಳ್, ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ,
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply