ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘಕ್ಕೆ ಅಧ್ಯಕ್ಷರಾಗಿ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಪುನರಾಯ್ಕೆ

ಉಡುಪಿ, ಸೆ. ೧೯: ಮೊಗವೀರ ಸಮಾಜದ  ಸರ್ವೋಚ್ಚ ಸಂಸ್ಥೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಮುಂದಿನ ಮೂರು ವರ್ಷದ ಅವಧಿಗೆ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಪುನರಾಯ್ಕೆಗೊಂಡಿದ್ದಾರೆ. 
ಉಪಾಧ್ಯಕ್ಷರಾಗಿರಾಗಿ ಸುಭಾಶ್ಚಂದ್ರ ಕಾಂಚನ್ ಬೋಳಾರ್, ಪ್ರಧಾನ ಕಾರ್ಯದರ್ಶಿ ಸುಧಾಕರ್ ಮಲ್ಪೆ, ಜತೆ ಕಾರ್ಯದರ್ಶಿ ಮೋಹನ್ ಕರ್ಕೇರ ತೋನ್ಸೆ, ಕೋಶಾಽಕಾರಿ ಶರತ್ ಎರ್ಮಾಳ್, ದೇವಳದ ಕ್ಷೇತ್ರಾಡಳಿತ ಸಮಿತಿಯ  ಅಧ್ಯಕ್ಷರಾಗಿ ವಾಸುದೇವ ಸಾಲ್ಯಾನ್ ಕಟಪಾಡಿ ನೇಮಕಗೊಂಡಿದ್ದಾರೆ. 
 
 
 
 
 
 
 
 
 
 
 

Leave a Reply