ಕೊಡವೂರು ಮೂಡುಬೆಟ್ಟು ಶ್ರೀಕೃಷ್ಣ ವೃದ್ಧರ ಆಶ್ರಯಧಾಮಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಸ್ಥಾಪಕ ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯ ಧ್ವಜಾರೋಹಣಗೈದು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಆಶ್ರಮದ ವಾಸಿಗಳು ಉಪಸ್ಥಿತರಿದ್ದರು.