ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಣಿಪಾಲದ ಶಿವಳ್ಳಿ ಇಂಡಿಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂವಿಧಾನ ದಿನವನ್ನು  ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ| ಸತ್ಯನಾರಯಣ ಬಿ.  ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೋ. ಕೆ ಸದಾಶಿವ ರಾವ್  ಅವರು  ಸಂವಿಧಾನ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಯಾದ ಡಾ.ಸುದೀಪ್‌ರವರ ನೇತೃತ್ವದಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ  ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು
 
 
 
 
 
 
 
 
 
 
 

Leave a Reply