ನಳಿನ್ ಕುಮಾರ್ ಕಟೀಲ್ ರವರಿಂದ ಮತ ಬೇಟೆ

ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ಅವರು ಇಂದು ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಬಸವರಾಜ ಹೊರಟ್ಟಿ ಅವರ ಪರವಾಗಿ ಮತಯಾಚಿಸಿದರು.

 
 
 
 
 
 
 
 
 
 
 

Leave a Reply