“ಪ್ಲಾಂಟ್ ಅಥಾರಿಟಿ ಭವನ” ಶಂಕುಸ್ಥಾಪನೆ~ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತಿ

ಇಂದು ಬೆಳಗ್ಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ದೆಹಲಿಯಲ್ಲಿ ನಿರ್ಮಾಣವಾಗಲಿರುವ ‘ಪ್ಲಾಂಟ್ ಅಥಾರಿಟಿ ಭವನ’ದ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿದರು.


ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್, ರಾಜ್ಯ ಸಚಿವರಾದ ಶ್ರೀ ಕೈಲಾಶ್ ಚೌಧರಿ ಹಾಗೂ ಕೃಷಿ ಮಂತ್ರಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

 
 
 
 
 
 
 
 
 
 
 

Leave a Reply