ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ ಲಕ್ಷ್ಮಣ್ ಜೀ ರವರ ಅಧ್ಯಕ್ಷತೆ ಯಲ್ಲಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಭಾರಿಗಳಾದ ಶ್ರೀ ಅರುಣ್ ಸಿಂಗ್ ಜೀ, ಕೇಂದ್ರ ಕಾನೂನು ಮತ್ತು ನ್ಯಾಯ ರಾಜ್ಯ ಸಚಿವರಾದ ಶ್ರೀ ಎಸ್ ಪಿ ಸಿಂಗ್ ವಘೇಲಾ ಜೀ ಉಪಸ್ಥಿತಿಯಲ್ಲಿ ನಡೆದಿದ್ದ ಸಭೆಯಲ್ಲಿ ಮೋರ್ಚಾದ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಪದಾಧಿಕಾರಿಗಳು ಭಾಗವಹಿಸಿದ್ದರು.
ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ ಲಕ್ಷ್ಮಣ್ ಜೀ ರವರ ಅಧ್ಯಕ್ಷತೆ ಯಲ್ಲಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಭಾರಿಗಳಾದ ಶ್ರೀ ಅರುಣ್ ಸಿಂಗ್ ಜೀ, ಕೇಂದ್ರ ಕಾನೂನು ಮತ್ತು ನ್ಯಾಯ ರಾಜ್ಯ ಸಚಿವರಾದ ಶ್ರೀ ಎಸ್ ಪಿ ಸಿಂಗ್ ವಘೇಲಾ ಜೀ ಉಪಸ್ಥಿತಿಯಲ್ಲಿ ನಡೆದಿದ್ದ ಸಭೆಯಲ್ಲಿ ಮೋರ್ಚಾದ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಪದಾಧಿಕಾರಿಗಳು ಭಾಗವಹಿಸಿದ್ದರು.