ಉಡುಪಿ ಜಿಲ್ಲಾ ಕಸಾಪ ಕಾರ್ಯ ಚಟುವಟಿಕೆಗಳಿಗೆ ರಾಜ್ಯಾಧ್ಯಕ್ಷ ನಾಡೋಜ ಡಾ। ಮಹೇಶ ಜೋಶಿಯವರಿಂದ ಪ್ರಶಂಸಾ ಗರಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳನ್ನು ಪ್ರಶಂಸಿಸಿ  ರಾಜ್ಯಾಧ್ಯಕ್ಷರಾದ ನಾಡೋಜ ಡಾ ಮಹೇಶ ಜೋಶಿ ಅವರು ಬೆಂಗಳೂರಿನ  ತಮ್ಮ ಕಚೇರಿಯಲ್ಲಿ ಪ್ರಶಂಸನಾಪತ್ರವನ್ನು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರಿಗೆ ನೀಡಿ ಗೌರವಿಸಿದರು . ರಾಜ್ಯ ಕಸಾಪ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply