ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರಿಂದ ಸ್ಥಾಪಿತವಾದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲ ಯದ ವಿದ್ಯಾರ್ಥಿಗಳಾದ ಗಣೇಶ್ ಹತ್ವಾರ್, ಶಮಿತ್ ಜೋಶಿ, ಸೂರಜ್ ಮತ್ತು ಕೃಷ್ಣಮೂರ್ತಿ ಭಾಗವತ್ ಎಂಬ ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿದ್ದು, ಇತ್ತೀಚಿಗೆ ಕಾಲೇಜಿನಲ್ಲಿ ನಡೆದ ಎಂಟನೇ ಪದವಿಪ್ರದಾನ ಸಮಾರಂಭದಲ್ಲಿ ಶ್ರೀಪಾದರು ಈ ಮೊಬೈಲ್ ಅಪ್ಲಿಕೇಶನ್ ಅನ್ನು ಲೋಕಾರ್ಪಣೆಗೊಳಿಸಿದರು.
ಈ ಕೆಳಗಿನ ಲಿಂಕ್ ಅನ್ನು ಬಳಸಿಕೊಂಡು ಈ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
https://play.google.com/store/apps/details?id=com.krishna.panchanga_app